ಖಾಸಗಿ ಸದಸ್ಯರ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆ ಬಿಜೆಪಿಯ ರಾಜಸ್ಥಾನದ ಸಂಸದ ಕಿರೋಡಿ ಲಾಲ್ ಮೀನಾ ಅವರು ಖಾಸಗಿ ಸದಸ್ಯ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆಯನ್ನು ಇಂದು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಇದು ಧರ್ಮ ಆಧಾರಿತ ವೈಯಕ್ತಿಕ ಕಾನೂನುಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಚರ್ಚಿಸಲು ಬಿಜೆಪಿ ಸಂಸದ ಹರನಾಥ್ ಸಿಂಗ್ … Continued

ರೈತರ ಪ್ರತಿಭಟನೆ ನಿಭಾಯಿಸಿದ ರೀತಿಗೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ನಿಭಾಯಿಸಿದ ರೀತಿಯ ಬಗ್ಗೆ ಪ್ರತಿಪಕ್ಷಗಳು ಗುರುವಾರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು ಬಿಜೆಪಿ ಮಂತ್ರಿಗಳು ಕೇವಲ ಸ್ವಗತವನ್ನು ನಂಬುತ್ತಾರೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು. ರೈತರ ಪ್ರತಿಭಟನೆ ನಿಭಾಯಿಸಲು ಕಂದಕಗಳನ್ನು ತೆಗೆಯಲಾಗಿದೆ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ರೈತರನ್ನು ಗೆಲ್ಲಲು ಸೇತುವೆಗಳನ್ನು … Continued

ರೈತರ ಪ್ರತಿಭಟನೆ:ರಾಜ್ಯಸಭೆಯಲ್ಲಿ ಚರ್ಚೆಗೆ ೫ ತಾಸು ನಿಗದಿ

ನವ ದೆಹಲಿ: ದೇಶದಲ್ಲಿ ನಡೆಯುತ್ತಿರುವ   ರೈತರ ಪ್ರತಿಭಟನೆ ಬಗ್ಗೆ ಸಂಬಂಧ ಪಟ್ಟ ಪಕ್ಷಗಳು ಪ್ರಸ್ತಾಪಿಸುವಂತೆ ಮತ್ತು ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಐದು ತಾಸು ಸಮಯಾವಕಾಶ ನೀಡುವುದಕ್ಕೆ ರಾಜ್ಯಸಭೆಯಲ್ಲಿ ಬುಧವಾರ ಸರ್ಕಾರ ಮತ್ತು ವಿರೋಧ ಪಕ್ಷಗಳ ಸದಸ್ಯರು ಸಹಮತಕ್ಕೆ ಬಂದಿದ್ದಾರೆ. ಆದರೂ, ರೈತರ ಪ್ರತಿಭಟನೆ, ನೂತನ ಕೃಷಿ ಕಾಯ್ದೆ ಬಗ್ಗೆ ಚರ್ಚೆ ಆರಂಭವಾಗುವ ಮುನ್ನ ಸದನದಲ್ಲಿದ್ದ … Continued

ರಾಜ್ಯಸಭೆ: ರೈತ ಹೋರಾಟದ ಚರ್ಚೆಗೆ ವಿಪಕ್ಷಗಳ ಪಟ್ಟು

ನವ ದೆಹಲಿ: ಮೂರು ಹೊಸ ಕೃಷಿ ಮಸೂದೆಗಳ ಬಗ್ಗೆ ರೈತರು ನಡೆಸುತ್ತಿರುವ  ಪ್ರತಿಭಟನೆ ಕುರಿತು ಚರ್ಚೆ ಕೈಗೊಳ್ಳುವಂತೆ  ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮಂಗಳವಾರ  ರಾಜ್ಯಸಭೆಯಲ್ಲಿ ತೀವ್ರವಾಗಿ ಒತ್ತಾಯಿಸಿದ್ದರಿಂದ    ರಾಜ್ಯಸಭಾ ಕಲಾಪ  ಮುಂದೂಡಲಾಗಿದೆ. ಬೆಳಿಗ್ಗೆ 10: 30 ರ ವರೆಗೆ ಸದನವನ್ನು ಮೊದಲು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಯಿತು. ಸದನವು ಮತ್ತೆ … Continued