‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ
ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued