ರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ಮೂವರು ಸೇರಿ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್
ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಗುರುವಾರ (ಜೂನ್ 4) ತನ್ನ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕದಿಂದ ಮತ್ತೊಮ್ಮೆ ಕಣಕ್ಕಿಳಿಸಲಾಗಿದ್ದು, ಅವರೊಂದಿಗೆ ಪಕ್ಷದ ಪ್ರಮುಖ ನಾಯಕರಾದ ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರಿಗೂ ಕರ್ನಾಟಕದಿಂದಲೇ ಟಿಕೆಟ್ ನೀಡಲಾಗಿದೆ. ಎಐಸಿಸಿ … Continued