ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ

ನವ ದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕರ್ಜುನ್ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ. ಗುಲಾಂ ನಬಿ ಆಜಾದ್‌ ನಿವೃತ್ತಿಯ ನಂತರ, ರಾಜ್ಯಸಭಾ ಚೇರ್ಮನ್‌ ಎಂ.ವೆಂಕಯ್ಯ ನಾಯ್ಡು ಅವರಿಗೆ ಕಾಂಗ್ರೆಸ್‌ ಪಕ್ಷವು ಪ್ರತಿಪಕ್ಷದ ನಾಯಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡುವಂತೆ ಪತ್ರ ಬರೆದಿತ್ತು, ಫೆಬ್ರವರಿ 15 ರಂದು ರಾಜ್ಯಸಭಾ ಸದಸ್ಯರಾಗಿ ಆಜಾದ್ ಅವರ … Continued