ರಾಜ್ಯೋತ್ಸವ ಪ್ರಶಸ್ತಿ : ಆನ್ ಲೈನ್ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ
ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ … Continued