ಯಲ್ಲಾಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ನಿಧನ

ಯಲ್ಲಾಪುರ: ಸಾಮಾಜಿಕ ಕಾರ್ಯಕರ್ತ,ಹಿರಿಯ ಸಹಕಾರಿ ಧುರಿಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ಗುರುವಾರ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಾಮಾಜಿಕ,ಶೈಕ್ಷಣಿಕ ಹಾಗೂ ಸಹಕಾರಿ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು ಕುಂದರಗಿಯಲ್ಲಿ … Continued