ವಿದ್ಯುತ್ ತಂತಿ ಸ್ಪರ್ಷ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಪಾಪತಿ ದಂಪತಿ ಸಾವು
ಬಳ್ಳಾರಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಯಲಾಟ ಕಲಾವಿದ ಸಾರಥಿ ಪಂಪಾಪತಿ (68) ಮತ್ತು ಅವರ ಪತ್ನಿ ದ್ಯಾಮವ್ವ ಅವರು (66) ವಿದ್ಯುತ್ ಸ್ಪರ್ಷದಿಂದ ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಳ್ಳಾರಿಯ ಕೌಲ್ ಬಜಾರ್ನ ಬಂಡಿಹಟ್ಟಿಯ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಪತ್ನಿಗೆ ವಿದ್ಯುತ್ ಶಾಕ್ ಹೊಡೆದಾಗ ಜೀವ ಉಳಿಸಲು ಹೋಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ … Continued