ಬಿಜೆಪಿ ಸೋಲಿಸಲು ‘ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ’ ಪ್ರಾರಂಭ: ಟಿಕಾಯತ್‌

ಲಕ್ನೋ: ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಮುಖಂಡರಲ್ಲಿ ಓರ್ವರಾಗಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್‌ ಸೋಮವಾರ “2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ” ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಲಕ್ನೋದಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಯುಕ್ತ ಕಿಸಾನ್‌ ಮೋರ್ಚಾ ಎಂಬುದು … Continued

ಬಂಧಿತ ಎಬಿವಿಪಿ ನಾಯಕನ ತಪ್ಪೊಪ್ಪಿಗೆ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್‌ ಬೆಂಗಾವಲು ಮೇಲೆ ದಾಳಿ

ಜೈಪುರ: ಅಲ್ವಾರ್‌ನಲ್ಲಿ ಸಂಯುಕ್ತ ರೂತ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್‌ ಅವರ ಮೇಲೆ ಶುಕ್ರವಾರ ನಡೆದ ದಾಳಿ ಪ್ರಚಾರ ಪಡೆಯುವ ಸಲುವಾಗಿ ಅಖಿಲ್ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡರು ಆಯೋಜಿಸಿದ್ದಾರೆ. ಟಿಕಾಯತ್‌ ಅವರ ಬೆಂಗಾವಲು ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರಸ್ತುತ ಬಂಧನದಲ್ಲಿರುವ ಎಬಿವಿಪಿಗೆ ಸಂಬಂಧಿಸಿದ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ಅಲ್ವಾರ್ ಪೊಲೀಸರು ವಿಚಾರಣೆ … Continued

ಪ್ರತಿಭಟನಾ ನಿರತ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತ: ಟಿಕಾಯತ್‌ ಎಚ್ಚರಿಕೆ

ನವ ದೆಹಲಿ: ಪ್ರತಿಭಟನಾ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳಲ್ಲಿ ವಿದ್ಯುತ್‌ ಕಡಿತಗೊಳಿಸುವುದಾಗಿ ಸಂಯುಕ್ತ ರೈತ ಒಕ್ಕೂಟದ ನಾಯಕ ರಾಕೇಶ ಟಿಕಾಯತ್‌ ಎಚ್ಚರಿಸಿದ್ದಾರೆ. ರಾಜಸ್ಥಾನದ ಭಾರತ್ಪುರದಲ್ಲಿ ಮಾಧ್ಯಮ ಸಂವಾದಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾಧ್ಯಮ ಸಂವಾದವೊಂದರಲ್ಲಿ ಮಾತನಾಡಿದ ಅವರು,ಕಾರ್ಪೋರೇಟ್‌ ಸಂಸ್ಥೆಗಳೇ ದೇಶವನ್ನು ಆಳುತ್ತಿವೆ. ಕೇಂದ್ರದಲ್ಲಿ ಯಾವುದೇ ಸರ್ಕಾರವಿಲ್ಲ. … Continued

ಮಾರ್ಚ್‌ನಲ್ಲಿ ಪಂಚರಾಜ್ಯಗಳ ಪ್ರವಾಸ ಕೈಗೊಳ್ಳಲಿರುವ ರಾಕೇಶ್‌ ಟಿಕಾಯತ್‌

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಇನ್ನಷ್ಟು ಬೆಂಬಲ ಪಡೆಯಲು ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್‌ ಮಾರ್ಚ್‌ನಲ್ಲಿ ಐದು ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಟಿಕಾಯತ್ ಮಾರ್ಚ್ 1 ರಿಂದ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ರೈತರ ಸಭೆಗಳು ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯಲಿದ್ದು, ಮಾರ್ಚ್‌ನಲ್ಲಿ ಉತ್ತರಪ್ರದೇಶದಲ್ಲಿ … Continued