ಪೊಲೀಸರು ಅನುಮತಿ ನಿರಾಕರಿಸಿದ ನಂತರ ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಮಾರ್ಚ್ 18 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಲ್ಕು ಕಿಮೀ ರೋಡ್ ಶೋ ನಡೆಸಲು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ಆನಂದ ವೆಂಕಟೇಶ ಅವರು ರೋಡ್ ಶೋಗೆ ವ್ಯವಸ್ಥೆ ಮಾಡುವಂತೆ ಕೊಯಮತ್ತೂರು ಪೊಲೀಸರಿಗೆ ಆದೇಶಿಸಿದರು. ರೋಡ್ ಶೋ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರ … Continued

ವೀಡಿಯೊ…| ಹಿಂಸಾಚಾರಕ್ಕೆ ತಿರುಗಿದ ಕರವೇ ಪ್ರತಿಭಟನೆ : ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಕರವೇ ಕಾರ್ಯಕರ್ತರು ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ಶುರು ಮಾಡಿದ್ದರು. … Continued

ಪ್ಯಾಲೆಸ್ತೀಯನ್ನರ ಬೆಂಬಲಿಸಿ ನಡೆದ ಐಯುಎಂಎಲ್‌ ಸಮಾವೇಶದಲ್ಲಿ ಹಮಾಸ್ ‘ಭಯೋತ್ಪಾದಕ ಗುಂಪು’ ಎಂದ ಶಶಿ ತರೂರ್ : ಹಲವರ ವಿರೋಧದ ನಂತರ‌ ಸ್ಪಷ್ಟನೆ

ತಿರುವನಂತಪುರಂ: ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್‌ ದಾಳಿಯನ್ನು ʼಭಯೋತ್ಪಾದಕರ ದಾಳಿʼ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ಹೇಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೇರಳದ ಐಯುಎಂಎಲ್ ಮತ್ತು ಹಮಾಸ್ ಪರ ಕೆಲವು ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಂತರ ಈ ಬಗ್ಗೆ ತರೂರ್‌ ಸ್ಪಷ್ಟನೆ ನೀಡಿದ್ದು, ನಾನು ಯಾವಾಗಲೂ ಪ್ಯಾಲೆಸ್ತೀನ್ ಜನರೊಂದಿಗೆ … Continued

ಪಂಜಾಬ್‌ನಲ್ಲಿ ರೈತರ ಪ್ರದರ್ಶನಕ್ಕೆ ಕರೆ ನೀಡಿದ ದರೋಡೆಕೋರ ಲಖ್ಬೀರ್‌ ಸಿಂಗ್‌

ಗಣರಾಜ್ಯೋತ್ಸದಂದು ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ದೆಹಲಿ ಪೊಲೀಸರಿಗೆ ಬೇಕಾದ ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಳ್ಳುವ ದರೋಡೆಕೋಡ ಲಖ್ಬೀರ್‌ ಸಿಂಗ್‌ (ಲಖಾ ಸಿದ್ಧನಾ) ಫೆ.೨೩ರಂದು ಭಟಿಂಡಾ ಜಿಲ್ಲೆ ಮೆಹರಾಜ್‌ದಲ್ಲಿ ಕೃಷಿ ಆಂದೋಲನ ಬೆಂಬಲಿಸಿ ಪ್ರದರ್ಶನ ನಡೆಸುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಸ್ವಗ್ರಾಮ ಮೆಹರಾಜ್‌ನಲ್ಲಿ ರೈತರ ಪ್ರದರ್ಶನ ನಡೆಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ … Continued

ಫೆ.೨೧ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪಂಚಸಾಲಿಗಳ ಬೃಹತ್‌ ಸಮಾವೇಶ

ತುಮಕೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ೨ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದು, ಫೆ. ೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ತೀರ್ಮಾನವನ್ನು ಕೈಗೊಂಡಿದೆ. ನಗರದ ಸಿದ್ದಗಂಗಾ ಮಠದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳುಶುಕ್ರವಾರ ಬೆಳಿಗ್ಗೆ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಹಾಗೂ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಸಭೆ ನಡೆಸಿ … Continued