ಬೇಡ್ತಿ ಅಘನಾಶಿನಿ ನದಿ ತಿರುವು ಯೋಜನೆಗೆ ಉತ್ತರ ಕನ್ನಡ ಜಿಲ್ಲೆ ಜನಪ್ರತಿನಿಧಿಗಳ ಒಕ್ಕೊರಲ ವಿರೋಧ

 ಶಿರಸಿ: “ಉತ್ತರ ಕನ್ನಡ ಜಿಲ್ಲೆಗೆ ಬೇಡವಾದ ಹಾಗೂ ಪರಿಸರಕ್ಕೆ ಮಾರಕವಾಗುವ ಯಾವುದೇ ಯೋಜನೆಗೂ ನಮ್ಮ ಸಂಪೂರ್ಣ ವಿರೋಧವಿದೆ.ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯೋಜನೆಗಳನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು. ಈ ಯೋಜನೆಗಳನ್ನು ಕೈಬಿಡಬೇಕು ಎಂಬುದು ನಮ್ಮ ಆಗ್ರಹ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ನಗರದ ಎಂ.ಇ.ಎಸ್. ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹರಿಯುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕವಾಗಿದೆ. ಪಶ್ಚಿಮ ಘಟ್ಟಕ್ಕೆ ಹಾಗೂ ಇಲ್ಲಿನ ಜನಜೀವನಕ್ಕೆ ಶಾಶ್ವತ ಹಾನಿ ಮಾಡುವ ಇಂತಹ ಯೋಜನೆಗಳನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಯೋಜನೆ ಸಂಪೂರ್ಣವಿನಾಶಕಾರಿಯಾಗಿದ್ದರಿಂದ ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು ಎಂದು ಸೋಂದಾ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ : ಶಿರಸಿ ಸಮಾವೇಶದ 10 ನಿರ್ಣಯಗಳು…

ಶಿರಸಿ: ಪಶ್ಚಿಮ ಘಟ್ಟದ ಜೀವನಾಡಿಗಳಾದ ಬೇಡ್ತಿ, ಅಘನಾಶಿನಿ ಮತ್ತು ಶರಾವತಿ ಕಣಿವೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿಹತ್ತು ಪ್ರಮುಖ ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಿದೆ. * ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಹಾಗೂ ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಬೃಹತ್ ಜಲವಿದ್ಯುತ್ ಯೋಜನೆಗಳನ್ನು ಜಾರಿಗೊಳಿಸಬಾರದು. ಈ ಸಂದರ್ಭದಲ್ಲಿ ಎತ್ತಿನಹೊಳೆ ನದಿ ತಿರುವು ಯೋಜನೆಯ ವಿಫಲತೆಯನ್ನು … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಜನರು ಚುನಾವಣೆ ಬಹಿಷ್ಕರಿಸುವ ಕಾಲವೂ ಬರಬಹುದು- ಸರ್ಕಾರಕ್ಕೆ ಸ್ವರ್ಣವಲ್ಲೀ ಶ್ರೀಗಳ ಎಚ್ಚರಿಕೆ

ಶಿರಸಿ: ನದಿಗಳ ರಕ್ಷಣೆಯ ಈ ಹೋರಾಟದಲ್ಲಿ ಉತ್ತರ ಜಿಲ್ಲೆಯ ಜನರಲ್ಲಿ ಒಗ್ಗಟ್ಟು ಅನಿವಾರ್ಯ. ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದಿದ್ದರೆ, ಅವೈಜ್ಞಾನಿಕವಾಗಿ ಜಾರಿಗೆ ತರಲು ಉದ್ದೇಶಿಸಿರುವ ಅಘನಾಶಿನಿ ಮತ್ತು ಬೇಡ್ತಿ ನದಿ ತಿರುವು ಯೋಜನೆಯನ್ನು ಕೈಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ಒಂದು ವೇಳೆ ರಾಜಕಾರಣಿಗಳು ಪಕ್ಷಾತೀತವಾಗಿ ಸಂಘಟಿತರಾಗದಿದ್ದರೆ, ಮುಂಬರುವ ದಿನಗಳಲ್ಲಿ ಸಾಮೂಹಿಕವಾಗಿ ಚುನಾವಣೆಗಳನ್ನು ಬಹಿಷ್ಕರಿಸುವ ಕಾಲ ಬರಬಹುದು ಎಂದು … Continued

ಬೇಡ್ತಿ, ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಭಾನುವಾರ (ಜ.11) ಬೃಹತ್‌ ಸಮಾವೇಶ

ಶಿರಸಿ : ಪಶ್ಚಿಮಘಟ್ಟ ಪ್ರದೇಶದ ಪ್ರಮುಖ ನದಿಗಳಾದ ಬೇಡ್ತಿ, ಅಘನಾಶಿನಿ ನದಿಗಳ ಜೋಡಣೆ ಹಾಗೂ ಶರವಾತಿ ಭೂಗತ ಜಲವಿದ್ಯುತ್‌ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಎಂಇಎಸ್ ಕಾಲೇಜು ಮೈದಾನದಲ್ಲಿ ಭಾನುವಾರ (ಜನವರಿ11) ಮಧ್ಯಾಹ್ನ 2 ಗಂಟೆಯಿಂದ ನಡೆಯುವ ಬೃಹತ್ ಜನಸಮಾವೇಶಕ್ಕೆ … Continued

ಟಿವಿಕೆ ರ‍್ಯಾಲಿಯ ಕಾಲ್ತುಳಿತದಲ್ಲಿ 39 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥರೂ ಆದ ಅವರು … Continued

ಕರೂರಿನಲ್ಲಿ ನಟ-ರಾಜಕಾರಣಿ ವಿಜಯ ರ‍್ಯಾಲಿಯಲ್ಲಿ ಕಾಲ್ತುಳಿತದಿಂದ 39 ಮಂದಿ ಸಾವು; | ಆ ಕ್ಷಣದ ವೀಡಿಯೊ ವೈರಲ್‌

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ ಅವರ ರ್ಯಾಲಿ ನಡೆದ ಸ್ಥಳದಲ್ಲಿ ತೆಗೆದ ಹಲವಾರು ವೀಡಿಯೊಗಳು, ಪರಿಸ್ಥಿತಿ ಕಾಲ್ತುಳಿತದ ಹಂತಕ್ಕೆ ತಿರುಗುವ ಮೊದಲು ಜನಸಂದಣಿಯಲ್ಲಿ ಕೆಲವರು ಬೀಳಲು ಪ್ರಾರಂಭಿಸಿದ ದುರಂತ ಕ್ಷಣವನ್ನು ತೋರಿಸಿವೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ ಅವರ ಪ್ರಚಾರ ಬಸ್ಸಿನಿಂದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಒಂಬತ್ತು … Continued

ವಿಜಯಗಾಗಿ 6 ತಾಸು ಕಾದಿದ್ದ ಜನ ; 9 ವರ್ಷದ ಬಾಲಕಿ ನಾಪತ್ತೆ ಪ್ರಸಂಗ, ಜನಸಾಗರ..: ನಟ ವಿಜಯ ರ‍್ಯಾಲಿಯಲ್ಲಿ ಕಾಲ್ತುಳಿತ ಹೇಗಾಯ್ತು..?

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡಿನ ಕರೂರಿನಲ್ಲಿ ಶನಿವಾರ ದುರಂತ ಸಂಭವಿಸಿದ್ದು, ನಟ-ರಾಜಕಾರಣಿ ವಿಜಯ ಅವರು ರಾಜಕೀಯ ರ್ಯಾಲಿಯಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಕಾಲ್ತುಳಿತ ಸಂಭವಿಸಿ ಎಂಟು ಮಕ್ಕಳು 38 ಜನರು ಮೃತಪಟ್ಟಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡರು. ಗದ್ದಲದ ಸಮಯದಲ್ಲಿ ಮೂರ್ಛೆ ಹೋದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ … Continued

ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ ಸಮಾವೇಶದಲ್ಲಿ ಕಾಲ್ತುಳಿತ ; 38 ಮಂದಿ ಸಾವು, 62 ಮಂದಿಗೆ ಗಾಯ

ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ತಮಿಳು ನಟ ವಿಜಯ ನೇತೃತ್ವದ ಬೃಹತ್‌ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಜನರು ಸಮಾವೇಶಗೊಂಡ ವೇಳೆ ನೂಕುನುಗ್ಗಲು ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನೆಮಾದಿಂದ … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued