ಚಲನಚಿತ್ರ ನಿರ್ದೇಶಕ ರಾಮಗೋಪಾಲ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ

ಹೈದರಾಬಾದ್‌ ; ಖ್ಯಾತ ಚಲನಚಿತ್ರ ನಿರ್ಮಾಪಕ  ಹಾಗೂ ನಿರ್ದೇಶಕ  ರಾಮಗೋಪಾಲ ವರ್ಮಾ ಅವರಿಗೆ ಮುಂಬೈ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ತೀರ್ಪು ಹಲವಾರು ವರ್ಷಗಳಿಂದ ನಡೆಯುತ್ತಿರುವ ಕಾನೂನು ಹೋರಾಟದ ನಂತರ ಬಂದಿದೆ. ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಕೂಡ ಹೊರಡಿಸಲಾಗಿದೆ. ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು … Continued

ಆಂಧ್ರ ಚುನಾವಣೆ : ನಟ ಪವನ ಕಲ್ಯಾಣ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ಸಿನಿ ನಿರ್ದೇಶಕ ರಾಮಗೋಪಾಲ ವರ್ಮಾ…!

ಹೈದರಾಬಾದ್‌ : ಚಿತ್ರ ನಿರ್ಮಾಪಕ ರಾಮಗೋಪಾಲ ವರ್ಮಾ ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಿಠಾಪುರಂ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಈ ಬಗ್ಗೆ ಅವರು X ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದೇ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ನಟ ಪವನ ಕಲ್ಯಾಣ ಸಹ ಪ್ರಕಟಿಸಿದ್ದು, ಅದರ ಬೆನ್ನಿಗೇ ರಾಮಗೋಪಾಲ ವರ್ಮಾ ಅವರು … Continued

ನಿರ್ದೇಶಕ ರಾಮಗೋಪಾಲ ವರ್ಮಾ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಹೋರಾಟಗಾರ : ದೂರು ದಾಖಲು

ವಿಜಯವಾಡ: ಚಲನಚಿತ್ರ ನಿರ್ದೇಶಕ ರಾಮಗೋಪಾಲ ವರ್ಮಾ ಅವರು ಬುಧವಾರ ಪೊಲೀಸ್ ಮಹಾನಿರ್ದೇಶಕ ಕಾಸಿರೆಡ್ಡಿ ರಾಜೇಂದ್ರನಾಥ ರೆಡ್ಡಿ ಅವರಿಗೆ ಹೋರಾಟಗಾರ ಕೋಳಿಪುಡಿ ಶ್ರೀನಿವಾಸ ರಾವ್ ಮತ್ತು ಸ್ಥಳೀಯ ಟಿವಿ ಚಾನೆಲ್ ಸುದ್ದಿ ನಿರೂಪಕ ವಿರುದ್ಧ ದೂರು ನೀಡಿದ್ದಾರೆ. ಶ್ರೀನಿವಾಸ ರಾವ್ ಅವರು ರಾಮಗೋಪಾಲ ವರ್ಮಾ ತಲೆಗೆ 1 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದಕ್ಕೆ ರಾಮಗೋಪಾಲ ವರ್ಮಾ … Continued