ವೀಡಿಯೊ…| ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಗೈದ ರಾಮಜನ್ಮಭೂಮಿ ವಿವಾದದ ಮುಸ್ಲಿಂ ಪರ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಶನಿವಾರ (ಡಿಸೆಂಬರ್ 30) ರೋಡ್‌ ಶೋದಲ್ಲಿ ಭಾಗವಹಿಸಿದ ವೇಳೆ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಪ್ರಮುಖ ಅರ್ಜಿದಾರರಲ್ಲಿ ಒಬ್ಬರಾಗಿದ್ದ ಇಕ್ಬಾಲ್ ಅನ್ಸಾರಿ ಅವರು ಪ್ರಧಾನಿ ಮೋದಿಗೆ ಪುಷ್ಪವೃಷ್ಟಿ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಇಕ್ಬಾಲ್ ಅನ್ಸಾರಿ ಮತ್ತು ಇತರರು ರಸ್ತೆಬದಿಯಲ್ಲಿ ನಿಂತಿದ್ದರು. … Continued