ವಿಮಾನದಲ್ಲಿ ರಾಮ ನಾಮ ಬರೆದ ಕೆ.ಎಚ್‌. ಮುನಿಯಪ್ಪ : 20 ವರ್ಷಗಳಿಂದ ರಾಮ ಕೋಟಿ ಬರೆಯುತ್ತಿದ್ದೇನೆ ಎಂದ ಸಚಿವರು

ನವದೆಹಲಿ: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರಲು ನಿರ್ಧರಿಸಿರುವ ವಿಚಾರ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ವಾದ ಜೋರಾಗಿದೆ. ಇದೇ ವೇಳೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಾಮನಾಮ ಜಪ ಬರೆಯುತ್ತಿದ್ದ ವೀಡಿಯೊ ಕೂಡ ವೈರಲ್ ಆಗಿದೆ. ಕೆ.ಎಚ್.‌ ಮುನಿಯಪ್ಪ ಅವರು ಎಐಸಿಸಿ ಸಭೆ ನಿಮಿತ್ತ ನವದೆಹಲಿಗೆ ಪ್ರಯಾಣ … Continued