ಅಯೋಧ್ಯೆಯ ʼಭಗವಾನ್‌ ರಾಮಲಲ್ಲಾʼನ ಚಿತ್ರ ಇರುವ ವಿಶ್ವದ ಮೊದಲ ಅಂಚೆ ಚೀಟಿ ಬಿಡುಗಡೆ ಮಾಡಿದ ಲಾವೋಸ್‌ ದೇಶ…!

ನವದೆಹಲಿ : ಅಯೋಧ್ಯೆಯ ಶ್ರೀರಾಮ ಲಲ್ಲಾ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ (ಲಾವೊ ಪಿಡಿಆರ್) ಬಿಡುಗಡೆ ಮಾಡಿದ್ದು, ಹಿಂದೂ ದೇವರನ್ನು ಒಳಗೊಂಡ ಅಂಚೆಚೀಟಿ ಬಿಡುಗಡೆ ಮಾಡಿದ ವಿಶ್ವದ ಮೊದಲ ದೇಶವಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ ಅವರು ಲಾವೋಸ್‌ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು … Continued

ಸಾರ್ವಜನಿಕರ ಖರೀದಿಗಾಗಿ ಅಯೋಧ್ಯಾ ರಾಮಲಲ್ಲಾ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಮೋದಿ ಸರ್ಕಾರ

ಈ ವರ್ಷದ ಆರಂಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ಮೂರ್ತಿಯ ಐತಿಹಾಸಿಕ ಪ್ರಾಣ ಪ್ರತಿಷ್ಠಾ ಸಮಾರಂಭದ ಗೌರವಾರ್ಥವಾಗಿ, ಭಾರತ ಸರ್ಕಾರವು ಸೀಮಿತ ಆವೃತ್ತಿಯ 50 ಗ್ರಾಂ ತೂಕದ ಸ್ಮರಣಿಕೆ ಬೆಳ್ಳಿಯ ನಾಣ್ಯವನ್ನು ಸಾರ್ವಜನಿಕ ಮಾರಾಟಕ್ಕೆ ಪರಿಚಯಿಸಿದೆ ಎಂದು ವರದಿಯಾಗಿದೆ. ಫೆಬ್ರವರಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ಸ್ಮರಣಾರ್ಥ ನಾಣ್ಯಗಳನ್ನು ಅನಾವರಣಗೊಳಿಸಿದ ನಂತರ … Continued

ಅಯೋಧ್ಯೆ ಬಾಲರಾಮನ ಕಣ್ತುಂಬಿಕೊಳ್ಳಲು ಭಕ್ತ ಸಾಗರ: 11 ದಿನದಲ್ಲಿ ರಾಮಮಂದಿರಕ್ಕೆ ಭೇಟಿ ನೀಡಿದವರು ಎಷ್ಟು ಗೊತ್ತಾ..?

ಅಯೋಧ್ಯಾ : ಜನವರಿ 22 ರಂದು ರಾಮಮಂದಿರದ ಉದ್ಘಾಟನೆ ನಂತರ, ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ ಗುಪ್ತಾ ಪ್ರಕಾರ, ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂಪಾಯಿಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಸಂಗ್ರಹವಾಗಿದೆ. ಚೆಕ್ ಮತ್ತು ಆನ್‌ಲೈನ್ ಮೂಲಕ ಪಡೆದ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ಅಯೋಧ್ಯೆ ರಾಮಲಲ್ಲಾ ವಿಗ್ರಹಕ್ಕೆ 11 ಕೋಟಿ ರೂಪಾಯಿ ಮೌಲ್ಯದ ಕಿರೀಟ ದಾನ ಮಾಡಿದ ಗುಜರಾತ್ ವಜ್ರದ ವ್ಯಾಪಾರಿ

ಅಯೋಧ್ಯೆ : ಗುಜರಾತಿನ ಸೂರತ್‌ನ ವಜ್ರದ ವ್ಯಾಪಾರಿಯೊಬ್ಬರು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಸ್ಥಾಪಿಸಲಾದ ರಾಮಲಲ್ಲಾನ ವಿಗ್ರಹಕ್ಕೆ 11 ಕೋಟಿ ಮೌಲ್ಯದ ಕಿರೀಟವನ್ನು ದಾನ ಮಾಡಿದ್ದಾರೆ. ಇದನ್ನು ಹೊಸದಾಗಿ ನಿರ್ಮಿಸಲಾಗಿರುವ ರಾಮಮಂದಿರದ ಭಗವಾನ್‌ ರಾಮಲಲ್ಲಾನಿಗಾಗಿ ವಿಶೇಷವಾಗಿ ತಯಾರಿಸಲಾಗಿದೆ. ಸೂರತ್‌ನ ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿಯ ಮಾಲೀಕ ಮುಖೇಶ ಪಟೇಲ್ ಅವರು 6 ಕಿಲೋಗ್ರಾಂ ತೂಕದ ಕಿರೀಟವನ್ನು … Continued

“ನಾನು ಈ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ”: ರಾಮಲಲ್ಲಾ ವಿಗ್ರಹ ಕೆತ್ತಿದ ಮೈಸೂರಿನ ಶಿಲ್ಪಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಾಮಲಲ್ಲಾ ವಿಗ್ರಹವನ್ನು ಕೆತ್ತಿದ ಕರ್ನಾಟಕದ ಮೈಸೂರಿನ ಶಿಲ್ಪಿ, ತನ್ನನ್ನು ತಾನು ಭೂಮಿಯ ಮೇಲಿನ “ಅದೃಷ್ಟಶಾಲಿ” ಎಂದು ಪರಿಗಣಿಸುತ್ತೇನೆ ಎಂದು ಹೇಳಿದ್ದಾರೆ. ಇಂದು, ಸೋಮವಾರ (ಜನವರಿ 22ರಂದು) ತಾನು ಕೆತ್ತಿದ ರಾಮಲಲ್ಲಾ ಮೂರ್ತಿಯ ‘ಪ್ರಾಣ ಪ್ರತಿಷ್ಠಾ’ ನಡೆದ ದಿನ ಅರುಣ ಯೋಗಿರಾಜ ಅವರು ಹಿಂದೆಂದೂ ಕಾಣದ ರೀತಿಯಲ್ಲಿ ಸಹಜವಾಗಿಯೇ ಪುಳಕಿತರಾಗಿದ್ದರು. … Continued