ವೀಡಿಯೊ…| ‘ಪ್ರಾಣ ಪ್ರತಿಷ್ಠೆ’ಯ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ಭಾರೀ ಸಂಖ್ಯೆಯ ಭಕ್ತರ ನೂಕುನುಗ್ಗಲು

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಯಜಮಾನತ್ವದಲ್ಲಿ ಮತ್ತು ಸಾಧು-ಸಂತರು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಒಂದು ದಿನದ ನಂತರ ಅಯೋಧ್ಯೆಯ ರಾಮಮಂದಿರವನ್ನು ಇಂದು, ಮಂಗಳವಾರ ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗುತ್ತಿದೆ. ತೆರೆಯುವ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ … Continued