ಅಯೋಧ್ಯೆ ರಾಮಮಂದಿರದ ವಿನ್ಯಾಸ ಮಾಡಿದ ಶಿಲ್ಪಶಾಸ್ತ್ರಜ್ಞನಿಗೆ ಪದ್ಮಶ್ರೀ ಪುರಸ್ಕಾರ ; ಯಾರು ಈ ಚಂದ್ರಕಾಂತ ಸೋಂಪುರ..?
ನವದೆಹಲಿ: ಭಾರತದ 76 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಕೇಂದ್ರ ಸರ್ಕಾರವು ಶನಿವಾರ ವಿವಿಧ ಕ್ಷೇತ್ರಗಳ 139 ಗಣ್ಯ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದರಲ್ಲಿ ಏಳು ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಕಳೆದ ವರ್ಷ ಜನವರಿಯಲ್ಲಿ ಉದ್ಘಾಟನೆಗೊಂಡ ಅಯೋಧ್ಯೆಯಲ್ಲಿ ರಾಮಮಂದಿರದ ವಿನ್ಯಾಸ ಮಾಡಿದ ಚಂದ್ರಕಾಂತ ಸೋಂಪುರ ಅವರು (81) … Continued