ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ: ಸಿದ್ದರಾಮಯ್ಯ
ಸದ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ವಿವಾದಿತವಾಗಿರುವುದರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ಹಣ ಕೊಡುವುದಿಲ್ಲ ಎಂದು ಹೇಳಿ ಅವರನ್ನು ಹಿಂದೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಬೇರೆ … Continued