ಉದ್ಘಾಟನೆಯಾದ 2ನೇ ದಿನವೇ ಅಯೋಧ್ಯೆ ರಾಮ ಮಂದಿರದೊಳಕ್ಕೆ ಮಂಗ(ಹುನುಮಂತ)ನ ಪ್ರವೇಶ….
ಅಯೋಧ್ಯೆ: ಭಗವಾನ್ ರಾಮ ಇರುವಲ್ಲಿ ಹನುಮಂತ ಇದ್ದೇ ಇರುತ್ತಾನೆ ಎನ್ನುವುದು ಬಲವಾದ ನಂಬಿಕೆ. ಈ ನಂಬಿಕೆಗೆ ಕಾಕತಾಳೀಯವಾದ ಘಟನೆ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿದೆ. ಮಂದಿರ ಉದ್ಘಾಟನೆಯಾದ ಮಾರನೇ ದಿನ ಮಂಗವೊಂದು ಮಂದಿರದ ಗರ್ಭಗುಡಿ ಪ್ರವೇಶಿಸಿ, ರಾಮನನ್ನು ಕಣ್ತುಂಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಜಾಲತಾಣ … Continued