ರಾಮಲಲ್ಲಾ ಮೂರ್ತಿ ಕೆತ್ತನೆಗೆ ಕಪ್ಪುಶಿಲೆ ಸಿಕ್ಕ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ; ಜನವರಿ 22ಕ್ಕೆ ಭೂಮಿಪೂಜೆ

ಮೈಸೂರು : ಅಯೋಧ್ಯೆಯ ಬಾಲ ರಾಮ(ರಾಮ ಲಲ್ಲಾ)ನ ಮೂರ್ತಿ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮನ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 22 ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುತ್ತದೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು … Continued

ಸಾವಿರಾರು ವರ್ಷ ಕಳೆದ್ರೂ ವಿವಾದ ಆಗದಂತೆ ರಾಮಮಂದಿರದ ಕೆಳಗೆ 2 ಸಾವಿರ ಅಡಿ ಆಳದಲ್ಲಿ ‘ಟೈಮ್ ಕ್ಯಾಪ್ಸುಲ್’ ಇಡ್ತಾರೆ..; ಏನಿದರ ವಿಶೇಷತೆ?

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ‘ರಾಮಮಂದಿರ’ ಅಡಿಯಲ್ಲಿ 2,000 ಅಡಿಗಳಷ್ಟು ಆಳದಲ್ಲಿ ‘ಟೈಮ್ ಕ್ಯಾಪ್ಸುಲ್’ ಅನ್ನು ಇರಿಸುತ್ತದೆ. ಈ ಟೈಮ್ ಕ್ಯಾಪ್ಸುಲ್ ರಾಮ ಜನ್ಮಭೂಮಿಯ ವಿವರವಾದ ಇತಿಹಾಸವನ್ನು ಹೊಂದಿರುತ್ತದೆ. ಟ್ರಸ್ಟ್‌ನ ಸದಸ್ಯರ ಪ್ರಕಾರ, ಭವಿಷ್ಯದಲ್ಲಿ ಇನ್ನೆಂದೂ ಈ ಪ್ರದೇಶದಲ್ಲಿ ಮಂದಿರದ ಬಗ್ಗೆ ಇಂತಹ ವಿವಾದವಾಗದಂತೆ ತೀರ್ಥ ಕ್ಷೇತ್ರ ಟ್ರಸ್ಟ್ ‘ಯೋಜನೆ’ ರೂಪಿಸಿದೆ. ಭವಿಷ್ಯದ … Continued

ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೂ ಮುನ್ನ ರಾಮ ಲಲ್ಲಾ ವಿಗ್ರಹದ ಮುಖದ ಫೋಟೋ ಬಿಡುಗಡೆ

ನವದೆಹಲಿ : ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದ್ದು, ರಾಮ ಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗಿರುವ ರಾಮನ ವಿಗ್ರಹವನ್ನು ಸಮಾರಂಭಕ್ಕೆ ಕೆಲವು ದಿನಗಳ ಮುಂಚಿತವಾಗಿ ಶುಕ್ರವಾರ ಬಹಿರಂಗಪಡಿಸಲಾಗಿದೆ. ವಿಗ್ರಹವು ಭಗವಾನ್ ರಾಮನನ್ನು ಐದು ವರ್ಷದ ಮಗುವಿನಂತೆ ಚಿತ್ರಿಸಿದ್ದು, ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದು ನಿಂತಿರುವ ಭಂಗಿಯಲ್ಲಿದೆ.ಮೈಸೂರು ಮೂಲದ ಕಲಾವಿದ ಅರುಣ ಯೋಗಿರಾಜ … Continued

ರಾಮ ಮಂದಿರ ಪ್ರಾಣ ಪ್ರತಿಷ್ಠೆ : 11 ದಿನಗಳ ಕಠಿಣ ನಿಯಮ ಪಾಲಿಸುತ್ತಿರುವ ಪ್ರಧಾನಿ ಮೋದಿ, ಬರೀ ನೆಲದ ಮೇಲೆ ಮಲಗುತ್ತಾರೆ, ಎಳೆ ನೀರು ಮಾತ್ರ ಸೇವಿಸ್ತಾರೆ….

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ವ್ರತಾಚರಣೆಗಳಿಗಾಗಿ “ಯಮ-ನಿಯಮಗಳನ್ನು” ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” … Continued

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ : ಜ.22ರಂದು ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ನವದೆಹಲಿ: ಜನವರಿ 22 ರಂದು ನಿಗದಿಯಾಗಿರುವ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಆ ದಿನ ಕೇಂದ್ರ ಸರ್ಕಾರ ‘ಅರ್ಧ ದಿನ’ ರಜೆ ಘೋಷಿಸಿದೆ. ” ನೌಕರರು ಆಚರಣೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡಲು, ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ … Continued

ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. … Continued

ಅಯೋಧ್ಯಾ ರಾಮ ಮಂದಿರ ಉದ್ಘಾಟನೆ: 55 ದೇಶಗಳಿಂದ 100ಕ್ಕೂ ಹೆಚ್ಚು ಗಣ್ಯರ ಆಗಮನ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ 55 ದೇಶಗಳಿಂದ 100ಕ್ಕೂ ಹೆಚ್ಚು ಗಣ್ಯರು ಆಗಮಿಸಲಿದ್ದಾರೆ ಎಂದು ವಿಶ್ವ ಹಿಂದೂ ಫೌಂಡೇಶನ್‌ ಸಂಸ್ಥಾಪಕ ಮತ್ತು ಮುಖ್ಯಸ್ಥ ಸ್ವಾಮಿ ವಿಜ್ಞಾನಂದ ಹೇಳಿದ್ದಾರೆ. 55 ದೇಶಗಳಿಂದ ರಾಯಭಾರಿಗಳು, ಸಚಿವರು, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದ್ದಾರೆ. ಪ್ರಭು ಶ್ರೀ ರಾಮನ … Continued

‘ನಾನು ಕೇವಲ ಸಾರಥಿಯಾಗಿದ್ದೆ…ದೈವಿಕ ಕನಸು ಈಡೇರಿದೆ’ : ರಾಮ ಮಂದಿರ ಉದ್ಘಾಟನೆ ಬಗ್ಗೆ ಎಲ್‌.ಕೆ.ಅಡ್ವಾಣಿ

ನವದೆಹಲಿ: ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠೆ ‘ ಕುರಿತು ಮಾತನಾಡಿದ ಮಾಜಿ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ, ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯು “ದೈವಿಕ ಕನಸನ್ನು ನನಸಾಗಿಸಿದೆ” ಎಂದು ಹೇಳಿದರು. ಈ ಹೇಳಿಕೆಯು ಎಲ್‌.ಕೆ. ಅಡ್ವಾಣಿಯವರ ರಾಮ ಮಂದಿರಕ್ಕೆ ಮೀಸಲಾದ ಲೇಖನದ ಭಾಗವಾಗಿದೆ, ಇದನ್ನು ಹಿಂದಿ ಸಾಹಿತ್ಯ ಪತ್ರಿಕೆಯಾದ ರಾಷ್ಟ್ರಧರ್ಮದಲ್ಲಿ ಪ್ರಕಟಿಸಲಾಗುತ್ತದೆ. … Continued

‘ಹಾನಿಯಾಗಿದೆ, ಚುನಾವಣೆಯಲ್ಲಿ ಗೋಚರಿಸುತ್ತದೆ…’: ರಾಮಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ ಬಗ್ಗೆ ಪಕ್ಷದ ನಾಯಕ ದಿಗ್ವಿಜಯ ಸಿಂಗ್‌ ಸಹೋದರ

ಭೋಪಾಲ್‌ : ಅಯೋಧ್ಯೆ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ ಮತ್ತು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ತಮ್ಮದೇ ಪಕ್ಷವಾದ ‘ಕಾಂಗ್ರೆಸ್‌ ‘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪಕ್ಷದ ಸಲಹೆಗಾರರನ್ನು ಪ್ರಶ್ನಿಸಿದ್ದಾರೆ. ಮಾಜಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸಿಂಗ್ ಅವರು, “… … Continued

ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣ ಪ್ರತಿಷ್ಠಾಪನೆ : 11 ದಿನಗಳ ವ್ರತ ಆರಂಭಿಸಿದ ಪ್ರಧಾನಿ ಮೋದಿ

ನವದೆಹಲಿ : ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದಿನಿಂದ (ಜನವರಿ 12) 11 ದಿನಗಳ ವ್ರತ ಕೈಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ಪ್ರಕಟಿಸಿದ ಆಡಿಯೋ ಸಂದೇಶದಲ್ಲಿ ಮೋದಿ, ಅವರು ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಉಪಸ್ಥಿತರಿರುವ ಸೌಭಾಗ್ಯ ನನಗೆ ಸಿಕ್ಕಿದೆ. ಇದರಿಂದ ನಾನು … Continued