ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ : ಜ.22ರಂದು ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ನವದೆಹಲಿ: ಜನವರಿ 22 ರಂದು ನಿಗದಿಯಾಗಿರುವ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಆ ದಿನ ಕೇಂದ್ರ ಸರ್ಕಾರ ‘ಅರ್ಧ ದಿನ’ ರಜೆ ಘೋಷಿಸಿದೆ. ” ನೌಕರರು ಆಚರಣೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡಲು, ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ … Continued

ಅಯೋಧ್ಯಾ ರಾಮ ಮಂದಿರ : ಜನವರಿ 22 ರಂದು ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

ಪ್ರಯಾಗರಾಜ್‌ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. … Continued

ಅಯೋಧ್ಯಾ ರಾಮ ಮಂದಿರ ಉದ್ಘಾಟನೆ: 55 ದೇಶಗಳಿಂದ 100ಕ್ಕೂ ಹೆಚ್ಚು ಗಣ್ಯರ ಆಗಮನ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ 55 ದೇಶಗಳಿಂದ 100ಕ್ಕೂ ಹೆಚ್ಚು ಗಣ್ಯರು ಆಗಮಿಸಲಿದ್ದಾರೆ ಎಂದು ವಿಶ್ವ ಹಿಂದೂ ಫೌಂಡೇಶನ್‌ ಸಂಸ್ಥಾಪಕ ಮತ್ತು ಮುಖ್ಯಸ್ಥ ಸ್ವಾಮಿ ವಿಜ್ಞಾನಂದ ಹೇಳಿದ್ದಾರೆ. 55 ದೇಶಗಳಿಂದ ರಾಯಭಾರಿಗಳು, ಸಚಿವರು, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದ್ದಾರೆ. ಪ್ರಭು ಶ್ರೀ ರಾಮನ … Continued

‘ನಾನು ಕೇವಲ ಸಾರಥಿಯಾಗಿದ್ದೆ…ದೈವಿಕ ಕನಸು ಈಡೇರಿದೆ’ : ರಾಮ ಮಂದಿರ ಉದ್ಘಾಟನೆ ಬಗ್ಗೆ ಎಲ್‌.ಕೆ.ಅಡ್ವಾಣಿ

ನವದೆಹಲಿ: ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠೆ ‘ ಕುರಿತು ಮಾತನಾಡಿದ ಮಾಜಿ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ, ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯು “ದೈವಿಕ ಕನಸನ್ನು ನನಸಾಗಿಸಿದೆ” ಎಂದು ಹೇಳಿದರು. ಈ ಹೇಳಿಕೆಯು ಎಲ್‌.ಕೆ. ಅಡ್ವಾಣಿಯವರ ರಾಮ ಮಂದಿರಕ್ಕೆ ಮೀಸಲಾದ ಲೇಖನದ ಭಾಗವಾಗಿದೆ, ಇದನ್ನು ಹಿಂದಿ ಸಾಹಿತ್ಯ ಪತ್ರಿಕೆಯಾದ ರಾಷ್ಟ್ರಧರ್ಮದಲ್ಲಿ ಪ್ರಕಟಿಸಲಾಗುತ್ತದೆ. … Continued

‘ಹಾನಿಯಾಗಿದೆ, ಚುನಾವಣೆಯಲ್ಲಿ ಗೋಚರಿಸುತ್ತದೆ…’: ರಾಮಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ ಬಗ್ಗೆ ಪಕ್ಷದ ನಾಯಕ ದಿಗ್ವಿಜಯ ಸಿಂಗ್‌ ಸಹೋದರ

ಭೋಪಾಲ್‌ : ಅಯೋಧ್ಯೆ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ ಮತ್ತು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ತಮ್ಮದೇ ಪಕ್ಷವಾದ ‘ಕಾಂಗ್ರೆಸ್‌ ‘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪಕ್ಷದ ಸಲಹೆಗಾರರನ್ನು ಪ್ರಶ್ನಿಸಿದ್ದಾರೆ. ಮಾಜಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸಿಂಗ್ ಅವರು, “… … Continued

ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣ ಪ್ರತಿಷ್ಠಾಪನೆ : 11 ದಿನಗಳ ವ್ರತ ಆರಂಭಿಸಿದ ಪ್ರಧಾನಿ ಮೋದಿ

ನವದೆಹಲಿ : ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದಿನಿಂದ (ಜನವರಿ 12) 11 ದಿನಗಳ ವ್ರತ ಕೈಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ಪ್ರಕಟಿಸಿದ ಆಡಿಯೋ ಸಂದೇಶದಲ್ಲಿ ಮೋದಿ, ಅವರು ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಉಪಸ್ಥಿತರಿರುವ ಸೌಭಾಗ್ಯ ನನಗೆ ಸಿಕ್ಕಿದೆ. ಇದರಿಂದ ನಾನು … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ತಾರೆ ಬಿಜೆಪಿ ಹಿರಿಯ ನಾಯಕ ಎಲ್.​ಕೆ. ಅಡ್ವಾಣಿ

ನವದೆಹಲಿ: ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರಿಷ್ಠಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ತಿಳಿಸಿದ್ದಾರೆ. 96ರ ಹರೆಯದ ಎಲ್‌ಕೆ ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಅಗ್ರಗಣ್ಯರಾಗಿರುವ ಕಾರಣ ರಾಮಮಂದಿರ … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಳಿಕ ತನ್ನ 30 ವರ್ಷಗಳ ʼಮೌನವ್ರತʼ ಮುಕ್ತಾಯಗೊಳಿಸ್ತಾರಂತೆ 85 ವರ್ಷದ ಈ ಮಹಿಳೆ…!

ಧನ್ಬಾದ್ (ಜಾರ್ಖಂಡ್): ಜನವರಿ 22 ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮಂದಿರದ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾದ ನಂತರ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ತಮ್ಮ ೩೧ ವರ್ಷಗಳ ‘ಮೌನ ವ್ರತ’ವನ್ನು ಕೊನೆಗೊಳಿಸಲಿದ್ದಾರೆ…! 1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನವೇ ಸರಸ್ವತಿ ದೇವಿ ತಮ್ಮ ʼಮೌನವ್ರತʼದ ಪ್ರತಿಜ್ಞೆ ಆರಂಭಿಸಿದ್ದು, ರಾಮಮಂದಿರ ಉದ್ಘಾಟನೆ ವೇಳೆಯೇ ಅದನ್ನು ಮುರಿಯುವುದಾಗಿ … Continued

ಅಯೋಧ್ಯೆ ರಾಮಮಂದಿರ ಸಮಾರಂಭ : ಜನವರಿ 22 ರಂದು ಉತ್ತರ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಲಕ್ನೋ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜನವರಿ 22 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ ಉದ್ಘಾಟನಾ ಸಮಾರಂಭದ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಆದಿತ್ಯನಾಥ ಅವರು ಜನವರಿ 22 ರಂದು ಎಲ್ಲಾ … Continued