ಅಯೋಧ್ಯೆ ರಾಮಮಂದಿರದ ಉದ್ಘಾಟನೆಗೆ ಭರ್ಜರಿ ಸಿದ್ಧತೆ : ಇತ್ತೀಚಿನ ವೀಡಿಯೊ ಹಂಚಿಕೊಂಡ ರಾಮ ಜನ್ಮಭೂಮಿ ಟ್ರಸ್ಟ್ | ವೀಕ್ಷಿಸಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದೇಶಾದ್ಯಂತ ಕೋಟ್ಯಂತರ ಜನರು ಕಾತರದಿಂದ ಕಾಯುತ್ತಿದ್ದಾರೆ. ಸೋಮವಾರ ದೇವಾಲಯದ ಗರ್ಭಗುಡಿ ಪೂರ್ಣಗೊಂಡಿದ್ದು, ಜನವರಿ 22 ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕಾಗಿ ಕಾಯುತ್ತಿದೆ ಎಂದು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಘೋಷಿಸಿದೆ. “500 ವರ್ಷಗಳ ತಪಸ್ಸಿನ ಪರಾಕಾಷ್ಠೆ. ಪ್ರಭು ಶ್ರೀ ರಾಮಲಲ್ಲಾ ಅವರ ಪವಿತ್ರ ಗರ್ಭಗೃಹವು ಪ್ರಪಂಚದಾದ್ಯಂತ ಲಕ್ಷಾಂತರ ರಾಮಭಕ್ತರನ್ನು ಸ್ವಾಗತಿಸಲು … Continued

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಅಯೋಧ್ಯೆ ರಾಮ ಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಸಾರ

ನವದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಪ್ರಾಣಪ್ರತಿಷ್ಠೆ ಸಮಾರಂಭದ ನೇರ ಪ್ರಸಾರವನ್ನು ಅಮೆರಿಕದ ನ್ಯೂಯಾರ್ಕ್ ನಗರದ ಐಕಾನಿಕ್ ಟೈಮ್ಸ್ ಸ್ಕ್ವೇರ್ನಲ್ಲಿ ಪ್ರದರ್ಶಿಸಲಾಗುವುದು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಐತಿಹಾಸಿಕ ಮತ್ತು ಧಾರ್ಮಿಕವಾಗಿ ಮಹತ್ವದ ಕಾರ್ಯಕ್ರಮವನ್ನು ವಿವಿಧ ಭಾರತೀಯ ರಾಯಭಾರ … Continued

ಅಯೋಧ್ಯಾ ರಾಮಮಂದಿರ ಪ್ರತಿಷ್ಠಾಪನೆ ; ಜ.22ಕ್ಕೆ ರಾಜ್ಯದ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆಗೆ ಸೂಚನೆ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಿಮಿತ್ತ ಜನವರಿ 22ರಂದು ರಾಜ್ಯದ ಎಲ್ಲ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜನವರಿ … Continued

ಭಗವಾನ್‌ ರಾಮನಿಗೆ ಅರ್ಪಿಸಲು ಚಿನ್ನದ ಪಾದುಕೆಗಳ ಜೊತೆ ಅಯೋಧ್ಯೆಗೆ 8,000 ಕಿಮೀ ಪಾದಯಾತ್ರೆ ಹೊರಟಿರುವ ಹೈದರಾಬಾದಿನ 64 ವರ್ಷದ ವ್ಯಕ್ತಿ…!

ಹೈದರಾಬಾದಿನ 64 ವರ್ಷದ ಚಲ್ಲಾ ಶ್ರೀನಿವಾಸ ಶಾಸ್ತ್ರಿ ಎಂಬವರು ಅಯೋಧ್ಯೆಗೆ 8,000 ಕಿಲೋಮೀಟರ್ ಪಾದಯಾತ್ರೆ ಕೈಗೊಂಡಿದ್ದು, ಭಗವಾನ್ ರಾಮನಿಗೆ ಸಮರ್ಪಿಸಲು ಉದ್ದೇಶಿಸಲಾದ 65 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಲೇಪಿತ ಪಾದರಕ್ಷೆಗಳನ್ನು ತಮ್ಮೊಂದಿಗೆ ಒಯ್ಯುತ್ತಿದ್ದಾರೆ. ಜನವರಿ 22 ರಂದು ರಾಮಮಂದಿರ ಉದ್ಘಾಟನೆಯೊಂದಿಗೆ ಹೊಂದಿಕೊಂಡ ಅವರ ಪ್ರಯಾಣವು ಭಗವಾನ್ ರಾಮ ‘ವನವಾಸ’ದ (ವನವಾಸ) ವೇಳೆ ಸಾಗಿ ಬಂದ … Continued

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued

ʼಭಗವಾನ್ ರಾಮನು ಮಾಂಸಾಹಾರಿ’ : ರಾಮ ಮಂದಿರ ಉದ್ಘಾಟನೆಗೆ ಮುನ್ನ ವಿವಾದ ಸೃಷ್ಟಿಸಿದ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಹೇಳಿಕೆ

ಮುಂಬೈ : ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರದ ಉದ್ಘಾಟನೆ ಸಮಾರಂಭ ನಡೆಯುವ ಕೆಲವು ದಿನಗಳ ಮೊದಲು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಅವರು “ಭಗವಾನ್ ರಾಮನು ಮಾಂಸಾಹಾರಿ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಎನ್‌ಸಿಪಿಯ ಶರದ್ ಪವಾರ ಬಣಕ್ಕೆ ಸೇರಿದ ಜಿತೇಂದ್ರ ಅವ್ಹಾದ್ ಅವರು ಬುಧವಾರ ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ … Continued

ಜನವರಿ 22 ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯೆ ಯಾತ್ರಿಗಳಿಗೆ ರಕ್ಷಣೆ ನೀಡಬೇಕು : ಬಿ.ಕೆ. ಹರಿಪ್ರಸಾದ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಜನವರಿ 22ರಂದು ಅಯೋಧ್ಯೆ(Ayodhya)ಗೆ ತೆರಳುವವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಗೋಧ್ರಾ (Godhra) … Continued

ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued

ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ದೇವಾಲಯದ ಟ್ರಸ್ಟ್

ಅಯೋಧ್ಯೆ : ಜನವರಿ 22ರಂದು ಅಯೋಧ್ಯೆ ರಾಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ರಾಮಮಂದಿರ ಟ್ರಸ್ಟ್‌ ಪದಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ, ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಸಂಸದ ಪ್ರತಾಪ ಸಿಂಹ ಸೇರಿದಂತೆ ಅನೇಕರು ಮೈಸೂರು ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿದ … Continued

ನಾವು ರಾಮ ಮಂದಿರದ ಪರವಾಗಿದ್ದೇವೆ, ನಾನೂ ರಾಮ ಭಜನೆಗೆ ಹೋಗ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಯೋಧ್ಯೆ ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಲ ವಿಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಹಾಗೂ ಉದ್ಘಾಟನೆಗೆ ನಮ್ಮ ಯಾವುದೇ ವಿರೋಧವಿಲ್ಲ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ. … Continued