ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ತಾರೆ ಬಿಜೆಪಿ ಹಿರಿಯ ನಾಯಕ ಎಲ್.​ಕೆ. ಅಡ್ವಾಣಿ

ನವದೆಹಲಿ: ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರಿಷ್ಠಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ತಿಳಿಸಿದ್ದಾರೆ. 96ರ ಹರೆಯದ ಎಲ್‌ಕೆ ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಅಗ್ರಗಣ್ಯರಾಗಿರುವ ಕಾರಣ ರಾಮಮಂದಿರ … Continued