ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued