ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದಂತೆ ಎಸ್ಐಟಿ ಪುನರ್ರಚನೆ
ಲಕ್ನೋ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಹಣದ ದುರುಪಯೋಗ ನಡೆದಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ಯನ್ನು ಉತ್ತರ ಪ್ರದೇಶ ಸರ್ಕಾರ ಪುನರ್ರಚಿಸಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಹೊಸ ತನಿಖಾ ತಂಡಕ್ಕೆ ಸೇರಿಸಲಾಗಿದೆ. ಹೊಸದಾಗಿ ರಚಿಸಲಾದ ಎಸ್ಐಟಿಯ ಮುಖ್ಯಸ್ಥರಾಗಿ … Continued