ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್​​ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್​.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಎಲ್​.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ … Continued