ರಾಂಪತ್ರೆ ಜಡ್ಡಿ ಸಂರಕ್ಷಣಾ ಕಾರ್ಯಕ್ಕೆ ಜಾಗತಿಕ ಮನ್ನಣೆ, ಈಕ್ವೆಟರ್ ೨೦೨೧’ ಪ್ರಶಸ್ತಿಗೆ ಆಯ್ಕೆ

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದ ರಾಂಪತ್ರೆ ಜಡ್ಡಿ ಸಂರಕ್ಷಣಾ ಕಾರ್ಯಕ್ಕೆ ವಿಶ್ವಸಂಸ್ಥೆ ಈ ವರ್ಷದ ‘ಈಕ್ವೆಟರ್ ೨೦೨೧’ ಪ್ರಶಸ್ತಿ ನೀಡಿ ಗೌರವಿಸಿದೆ. ನರಸಿಂಹ ಹೆಗಡೆ ನೇತೃತ್ವದ ತಂಡ ಹಲವು ವರ್ಷಗಳ ಕಾಲ ಸ್ನೇಹಕುಂಜ ಸಂಸ್ಥೆಯ ಮುಖೇನ ರಾಂಪತ್ರೆ ಜಡ್ಡಿ ಪಾರಿಸಾರಿಕ ಪುನಶ್ಚೇತನದ ಕೆಲಸವನ್ನು ಜನಸಹಭಾಗಿತ್ವದಲ್ಲಿ ಕೈಗೊಂಡು ಯಶಸ್ವಿಯಾಗಿಸಿತ್ತು. ೧೩೦ ದೇಶಗಳ ೬೦೦ ಕ್ಕೂ ಹೆಚ್ಚು ನಾಮ … Continued