ಬೆಳಗಾವಿ : ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹1.10 ಕೋಟಿ ವಶಕ್ಕೆ

ಬೆಳಗಾವಿ: ಗ್ರಾಮ‌ ಲೆಕ್ಕಾಧಿಕಾರಿ ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 1.10 ಕೋಟಿ ರೂ. ಹಣವನ್ನು ರಾಮದುರ್ಗ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಚಿಕ್ಕೋಡಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠ್ಠಲ ಎಂಬವರು ಸಾಗಿಸುತ್ತಿದ್ದ 1.10 ಕೋಟಿ ರೂ.‌ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದ ವಿಠ್ಠಲ … Continued

ಪರಿಸರ ಪ್ರೇಮಿ, ಜಲಸಾಕ್ಷರತೆಯ ಹರಿಕಾರ ಭಾಲಚಂದ್ರ ಜಾಬಶೆಟ್ಟಿ

(ಇಂದು (೫.೦೬.೨೦೨೪) ವಿಶ್ವಪರಿಸರ ದಿನ, ಪರಿಸರ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಭಾಲಚಂದ್ರ ಜಾಬಶೆಟ್ಟಿ ಬಗ್ಗೆ ಲೇಖನ) ಅನುಭವ, ಅವಿಷ್ಕಾರ, ಅನುಷ್ಠಾನ ಹಾಗೂ ಅಭಿವೃದ್ಧಿ ಎಂಬ ಕಾರ್ಯಶೈಲಿಯೊಂದಿಗೆ ಪರಿಸರ ಸಂರಕ್ಷಣೆ, ಜಲಸಾಕ್ಷರತೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ, ಸಾವಯವ ಕೃಷಿ, ಮಹಿಳಾ ಸಬಲೀಕರಣ, ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮುಂತಾದ ಅನೇಕ ಕ್ಷೇತ್ರಗಳಲ್ಲಿ ನೂತನ ಪರಿಕಲ್ಪನೆಗಳನ್ನು ಹುಟ್ಟುಹಾಕಿ, … Continued

ರಾಮದುರ್ಗ : ಬಸ್ ಪಲ್ಟಿ, 20ಕ್ಕೂ ಅಧಿಕ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರಿಗೆ ಗಾಯ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು, ಮಂಗಳವಾರ ಬೆಳಗ್ಗೆ ಎನ್‌ ಡಬ್ಲ್ಯು ಕೆ ಆರ್‌ ಟಿ ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗೊಂಡಿದ್ದಾರೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಹೋಗುತ್ತಿದ್ದ ವೇಳೆ ಬಸ್ಸಿನ ಪ್ಲೇಟ್ ಕಟ್ … Continued