ಹಂಪಿಗೆ ಆರ್ಎಸ್ಎಸ್ ರಾಷ್ಟ್ರೀಯ ಸಂಪರ್ಕ ಪ್ರಮುಖರ ಭೇಟಿ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್ಎಸ್ಎಸ್) ರಾಷ್ಟ್ರೀಯ ಸಂಪರ್ಕ ಪ್ರಮುಖರಾದ ರಾಮಲಾಲ್ ಜೀ ಗುರುವಾರ ಭೇಟಿ ನೀಡಿದರು. ಹಂಪಿ ಶ್ರೀವಿರೂಪಾಕ್ಷ ಸ್ವಾಮಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಐತಿಹಾಸಿಕ ಪ್ರಸಿದ್ಧಿ ಪಡೆದ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು. ರಾಮ್ ಲಾಲ್ ಜೀ ಅವರು ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿಯಾಗಿ … Continued