ವಾಹನಗಳಿಗೆ ಎಚ್​​​ ಎಸ್​ ಆರ್​ ಪಿ ನಂಬರ್​ ಪ್ಲೇಟ್​​ ಅವಳಡಿಸುವ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)    ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದ ನಂತರ … Continued

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು : ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಸಾರಿಗೆ … Continued

ಬಸ್‌ನಲ್ಲಿ ಪ್ರಯಾಣಿಸುವರು ಮಾಸ್ಕ್‌ ಧರಿಸಬೇಕು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಮಾನ್ಯವಾಗಿ ಹೆಚ್ಚು ಜನ ಸೇರುವಲ್ಲಿ ವೈರಾಣುಗಳು ಬಹುಬೇಗ ಹರಡುತ್ತವೆ. ಹೀಗಾಗಿ ಬಸ್‌ಗಳಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಬಸ್‌ ಪ್ರಯಾಣಿಕರೆಲ್ಲರೂ ಮಾಸ್ಕ್‌ ಧರಿಸಿ ಸಂಚಾರ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. … Continued