ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ರಣದೀಪ ಸುರ್ಜೇವಾಲಾ
ಬೆಂಗಳೂರು : ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಕ್ಕಟ್ಟು ಶಮನಗೊಂಡಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ಸಿನ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಪ್ರಕಟಿಸಿದ್ದಾರೆ. ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ನಡೆಸಿದ ಉನ್ನತ ಮಟ್ಟದ ಸುದೀರ್ಘ ಚರ್ಚೆಗಳ ನಂತರ ಈ ಮಹತ್ವದ ಬೆಳವಣಿಗೆ … Continued