ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತದೆ : ಬಾಲಕೃಷ್ಣ ವಾಗ್ದಾಳಿ
ರಾಮನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸೈನಿಕರನ್ನು ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ವಿವಾದಾತ್ಮಕ ಹೇಳೀಕೆ ನೀಡಿದ್ದಾರೆ. ಬಿಜೆಪಿಯವರು ಬ್ರಿಟಿಷರಿದ್ದಂತೆ. ಜನರ ಮಧ್ಯೆ ಎತ್ತಿಕಟ್ಟುವ … Continued