ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ಗಾಗಿ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಶನಿವಾರ ಘೋಷಿಸಿದ್ದು, ಈ ಮೂಲಕ ಊಹಾಪೋಹಹಳಿಗೆ ತೆರೆ … Continued

ಮಳೆಗೆ ಕೊಟ್ಟಿಗೆ ಗೋಡೆ ಕುಸಿತ: ಶೆಡ್‌ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವು

ರಾಮನಗರ: ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಕ್ಕಳನ್ನು ಪರ್ಭಿನ್(4), ಇಷಿಕಾ(3) ಎಂದು ಗುರುತಿಸಲಾಗಿದೆ. ಗೋಡೆ ಕುಸಿದ ಪರಿಣಾಮ ಶೆಡ್‍ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಮತ್ತಿಬ್ಬರಿಗೆ ಗಾಯವಾಗಿದೆ. ನೇಪಾಳ ಮೂಲದ … Continued

ಬಸ್‌-ಇನ್ನೋವಾ ಕಾರ್‌ ಡಿಕ್ಕಿ: ಆರು ತಿಂಗಳ ಮಗು ಸಹಿತ ಮೂವರು ಸ್ಥಳದಲ್ಲೇ ಸಾವು

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆದೊಡ್ಡಿ ಬಳಿ ಶನಿವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಇನೋವಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಅಕ್ಷತಾ, ಅವರ ಆರು ತಿಂಗಳ‌ ಮಗು ಸುಮಂತ ಹಾಗೂ ಕಾರು ಚಾಲಕ ಉಮೇಶ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಇದ್ದ ಇನ್ನೂ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, … Continued