ರಾಮನವಮಿಗೂ ಮುನ್ನ ಅಯೋಧ್ಯೆ ರಾಮಮಂದಿರಕ್ಕೆ 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ ಸಮರ್ಪಿಸಿದ ನಿವೃತ್ತ ಐಎಎಸ್‌ ಅಧಿಕಾರಿ..

ರಾಮನವಮಿಗೆ ಕೆಲ ದಿನಗಳ ಮುಂಚೆ ಅಯೋಧ್ಯೆಯ ರಾಮಮಂದಿರಕ್ಕೆ ಚಿನ್ನದ ರಾಮಚರಿತಮಾನಸವನ್ನು ಸಮರ್ಪಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ನಂತರ ಇದು ಮೊದಲ ರಾಮನವಮಿ ಆಚರಣೆಯಾಗಿದೆ. ಈ ಶುಭ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್ ಅವರು ಬಾಲ ರಾಮನಿಗೆ ಸುವರ್ಣ ರಾಮಾಯಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಿನ್ನದಲ್ಲಿ ಸ್ಕ್ರಿಪ್ಟ್ ಮಾಡಲಾದ ರಾಮಚರಿತಮಾನಸವನ್ನು ಮಾಜಿ ಐಎಎಸ್ ಅಧಿಕಾರಿ … Continued