ರಾಮದುರ್ಗ: ಕಾಲುವೆಗೆ ಈಜಲು ಇಳಿದಿದ್ದ ಇಬ್ಬರು ಬಾಲಕರು ಸಾವು

ಬೆಳಗಾವಿ: ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಣಮಂತ  ಹಗೇದ (10) ಹಾಗೂ ಬಸವರಾಜ ಸೋಮಣ್ಣವರ (10) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ತಂದೆಯ ಜೊತೆ ಕುರಿ ಕಾಯಲು ಹೋಗಿದ್ದ ಸಂದರ್ಭದಲ್ಲಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಎಷ್ಟುಹೊತ್ತು ಕಳೆದರೂ ಮಕ್ಕಳು ಬಾರದಿದ್ದಾಗ … Continued