ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಹತಾಶೆ ಮಾತಿಗೆ ಉತ್ತರಿಸುವುದಿಲ್ಲ; ಡಿಕೆಶಿ

ಹೊಸೂರು:’ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತ ಯುವತಿ ಪೋಷಕರ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಪಾಪ, ಅವರು ಹತಾಶರಾಗಿದ್ದಾರೆ, … Continued

ಡಿಕೆಶಿ ರಾಜಕಾರಣಕ್ಕೆ ನಾಲಾಯಕ್‌, ಆತನ ವಿರುದ್ಧ ದೂರು ದಾಖಲಿಸ್ತೇನೆ, ಅವನಂಥ ನೀಚ ರಾಜಕಾರಣಿ ನೋಡ್ಲಿಲ್ಲ ಎಂದು ಗುಡುಗಿದ ರಮೇಶ ಜಾರಕಿಹೊಳಿ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಅವನು ಗಂಡಸಲ್ಲ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿರಪರಾಧಿ … Continued

ಆರೋಪಿ ವಿಚಾರಣೆ ನಡೆಸದೆ ಸಂತ್ರಸ್ತೆ ಪೋಷಕರ ವಿಚಾರಣೆ ಎಷ್ಟು ಸರಿ: ವಕೀಲ ಜಗದೀಶ ಪ್ರಶ್ನೆ

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಆರೋಪಿಯನ್ನು ಈವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಆದರೆ ಸಂತ್ರಸ್ತೆಯ ಪೋಷಕರನ್ನು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿಎಂದು ಯುವತಿ ಪರ ವಕೀಲ ಜಗದೀಶ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶಜಾರಕಿಹೊಳಿ ಸಿಡಿ ಪ್ರಕರಣದ ಸಂಬಂಧ ಸಂತ್ರಸ್ತೆಯ ಪೋಷಕರು ಶನಿವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ. ಹೀಗಾಗಿ … Continued

ಧಾರಾವಾಹಿ ರೂಪದಲ್ಲಿ ಬಿಡುಗಡೆ ಆಗುತ್ತಿರುವ ಆಡಿಯೋ- ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋಗಳು ಸರಣಿ ಧಾರಾವಾಹಿ ತರಹ ಬರುತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ  ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ … Continued

ಸಿಡಿ ಹಗರಣಕ್ಕೆ ಮತ್ತೆ ಟ್ವಿಸ್ಟ್: ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ..

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಮ್ಮ ಆಟ ಶುರು, ಇಂದು (ಶನಿವಾರ) ಸಂಜೆ ೪ರಿಂದ ೬ ಗಂಟೆಯೊಳಗೆ ಹೊಸ ಬಾಂಬ್‌ ಹಾಕುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಈಗ ಸಿಡಿ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಬೆಳಿಗ್ಗೆ ಬಿಡುಗಡೆಯಾಗಿದೆ. ದಿನಕ್ಕೊಂದು ತಿರುವುದು ಪಡೆದುಕೊಳ್ಳುತ್ತಿರುವ ಈ ಸಿಡಿ ಪ್ರಕರಣ ಈಗ ನಾಲ್ಕನೇ … Continued

ಸಿಡಿ ಪ್ರಕರಣ:ನಾಳೆ ಸಂಜೆ 4ರಿಂದ6 ಗಂಟೆಯೊಳಗೆ ಹೊಸ ಬಾಂಬ್‌ ಸ್ಫೋಟ ಮಾಡ್ತೇನೆ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ಸಿಡಿ ಸಂತ್ರಸ್ತ ಯುವತಿ ವಕೀಲರ ಮೂಲಕ ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ, ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ ಅವರು, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಫೋಟವಾಗಲಿದೆ. ನಾಳೆಯವರೆಗೆ ಕಾಯಿರಿ, ಇದು ಬರೀ ಟ್ರಯಲ್. ನಾಳೆ ಸಂಜೆ 4ರಿಂದ 6 ಗಂಟೆಯೊಳಗೆ ಬಾಂಬ್ ಸ್ಫೋಟವಾಗುತ್ತದೆ. ದೊಡ್ಡ … Continued

ಯುವತಿಯದ್ದು ಎನ್ನಲಾದ ಆಡಿಯೋ ವೈರಲ್‌.. ಡಿಕೆಶಿ ಹೆಸರು ಪ್ರಸ್ತಾಪ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಶುಕ್ರವಾರ ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋದಲ್ಲಿ ಯುವತಿಯು ಸಹೋದರ ಮತ್ತು ತಾಯಿ ಜೊತೆ ದೂರವಾಣಿಯಲ್ಲಿ … Continued

ಅಂತಹ ಸರ್ಕಾರವನ್ನೇ ಉರುಳಿಸಿದ್ದೇನೆ.. ಇದ್ಯಾವ ಲೆಕ್ಕ..

ಬೆಂಗಳೂರು: ಅಂತಹ ಸರ್ಕಾರವನ್ನೇ(ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ) ಉರುಳಿಸಿದ್ದೇನೆ. ಇದ್ಯಾವ ಲೆಕ್ಕ..?. ಇನ್ನೂ ಇಂತಹ 10 ಸಿಡಿಗಳು ಬಂದರೂ ಅದನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಸಿಡಿ ಯುವತಿ ತಾನು ಸಂತ್ರಸ್ತೆ ಎನ್ನುವುದೇ ಆಗಿದ್ದರೆ ಆಕೆ … Continued

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಿಡಿ ಯುವತಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆಯಾಗಿದ್ದು, ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಶುಕ್ರವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಶುಕ್ರವಾರ (ಮಾ.೨೬) ಮಧ್ಯಾಹ್ನ ಯುವತಿ ಪರವಾಗಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರು … Continued

ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ:ರಮೇಶ ಜಾರಕಿಹೊಳಿ

ಬೆಂಗಳೂರು: ಒಂದಲ್ಲ ಇನ್ನೂ ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ಷಡ್ಯಂತ್ರದ ಆರೋಪದಿಂದ ಮುಕ್ತನಾಗಿ ಹೊರಗೆ ಬರುತ್ತೇನೆ ಎಂಬ ವಿಶ್ವಾಸವಿದೆ  ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿಯೂ ಮಹತ್ವದ ಸಾಕ್ಷ್ಯಗಳಿವೆ. ಅದನ್ನು ಬಿಡುಗಡೆ ಮಾಡಿದರೆ ಎಲ್ಲರೂ ಶಾಕ್ … Continued