ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ:ರಮೇಶ ಜಾರಕಿಹೊಳಿ

ಬೆಂಗಳೂರು: ಒಂದಲ್ಲ ಇನ್ನೂ ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ಷಡ್ಯಂತ್ರದ ಆರೋಪದಿಂದ ಮುಕ್ತನಾಗಿ ಹೊರಗೆ ಬರುತ್ತೇನೆ ಎಂಬ ವಿಶ್ವಾಸವಿದೆ  ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿಯೂ ಮಹತ್ವದ ಸಾಕ್ಷ್ಯಗಳಿವೆ. ಅದನ್ನು ಬಿಡುಗಡೆ ಮಾಡಿದರೆ ಎಲ್ಲರೂ ಶಾಕ್ … Continued

ಸಿಡಿ ಹಗರಣ: ಈಗ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಹೊರಗೆ ಬಂದಿದೆ. ನನ್ನ ತಂದೆ-ತಾಯಿ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದು ಅವಳಿ ಈ ವಿಡೊಯೋದಲ್ಲಿ ಹೇಳಿದ್ದಾಳೆ. … Continued

ಸಿಡಿ ಪ್ರಕರಣ ಈಗ ಇಡಿ ದೂರಿನವರೆಗೂ ಬಂತು

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯವರು ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ , ಸಿಡಿ ಪ್ರಕರಣದಲ್ಲಿ ತಮ್ಮನ್ನು … Continued

ಈಗ ಎಸಿಬಿಗೂ ಬಂದ ಸಿಡಿ ಪ್ರಕರಣ..!

ಬೆಂಗಳೂರು: ರಾಜ್ಯದ ಸಿಡಿ ಪ್ರಕರಣ ಈಗ ಮತ್ತೊಂದು ಬೆಳವಣಿಗೆ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ತಮ್ಮ ಮೇಲೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued

ಸಿಡಿ ಪ್ರಕರಣ: ಯುವತಿ ಸಂಬಂಧಿಕರ ಮನೆಗೆ ನೊಟೀಸ್‌ ಅಂಟಿಸಿದ ಪೊಲೀಸರು

ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಸಂತ್ರಸ್ತೆಯ ಅಜ್ಜಿಮನೆ ವಿಜಯಪುರ  ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಇರುವುದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಈ ಮನೆಗೆ ಬೆಂಗಳೂರು ಕಬ್ಬನ್‌ಪಾರ್ಕ್‌ ಪೊಲೀಸರು ನೊಟೀಸ್‌ ಅಂಟಿಸಿದ್ದಾರೆ. ಮನೆಗೆ ಬೀಗ ಹಾಕಿರುವುವದರಿಂದ ಮನೆಯ ಬಾಗಿಲಿಗೆ ನೊಟೀಸ್‌ ಅಂಟಿಸಲಾಗಿದೆ. ಠಾಣೆಯ ಇಬ್ಬರು ಅಧಿಕಾರಿಗಳು ನೊಟೀಸ್‌ ಅಂಟಿಸಿದ್ದು, ನೊಟೀಸ್‌ ಮುಟ್ಟಿದ … Continued

ಸಿಡಿ ಪ್ರಕರಣದ ಯುವತಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ಶನಿವಾರ (ಮಾ.೧೩) ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ … Continued

ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued

ವಕೀಲರ ಸಲಹೆಯಂತೆ ದೂರು ನೀಡಿದ್ದೇನೆ, ಕೊನೆ ವರೆಗೂ ಬಿಡಲ್ಲ

ಬೆಂಗಳೂರು: ನಾನು ಅಧಿಕೃತವಾಗಿ ದೂರು ಕೊಟ್ಟಿದ್ದೇನೆ. ವಕೀಲರು ಮಾಧ್ಯಮಗಳೆದುರು ಬರದಂತೆ ತಿಳಿಸಿದ್ದರೂ ನೀವೆಲ್ಲರೂ ಕಾಯುತ್ತಿರುವ ಕಾರಣ ಬಂದು ಹೇಳಿಕೆ ಕೊಡುತ್ತಿದ್ದೇನೆ. ವಕೀಲರ ಸಲಹೆ ಪಡೆದ ನಂತರ ದೂರು ನೀಡಿದ್ದೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ದೂರು ದಾಖಲಾದ ಪ್ರತಿ ನನಗೆ ಸಿಕ್ಕಿದೆ. ನಕಲಿ ಸಿಡಿ ಸಂಬಂಧ ನಾನು ದೂರು ನೀಡಿದ್ದೇನೆ. ಇಲ್ಲಿ ಮಹಾನಾಯಕರು, ಸಣ್ಣ ನಾಯಕರು … Continued

ಸಿಡಿ ಪ್ರಕರಣ; ಪೊಲೀಸರಿಗೆ‌ ದೂರು ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತರಾದ ನೆಲಮಂಗಲದ ಮಾಜಿ ಶಾಸಕ  ಎಂ.ವಿ ನಾಗರಾಜ್ ಅವರ ಮೂಲಕ ದೂರು ದಾಖಲಿಸಿದ್ದು  ಸ್ವತಃ ರಮೇಶ್ ಜಾರಕಿಹೊಳೆಯವರೇ ಲಿಖಿತ ರೂಪದಲ್ಲಿ ಈ ದೂರನ್ನು  … Continued