ವಂಚನೆ ಪ್ರಕರಣ: ರಮೇಶ್‌ ಜಾರಕಿಹೊಳಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಮೇಲೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದಾಖಲಾದ ಪ್ರಕರಣದ ಸಂಬಂಧ ಮುಂದಿನ ವಿಚಾರಣೆ ವರೆಗೆ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ … Continued