ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

ಗೋಕಾಕ: ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವೀಡಿಯೊಗಳೂ ಹೊರಬರಬಹುದು,. ಹೀಗಾಗಿ ಈ ಮಹಾನಾಯಕನನ್ನು ತಡೆಯಿರಿ ಎಂದು ಹೇಳುತ್ತಿದ್ದೇನೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ಮಹಾನಾಯಕನೊಬ್ಬ … Continued

ಬೆಳಗಾವಿ : ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಬೆಳಗಾವಿ : ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್‌ ಲಿಮಿಟೆಡ್‌ ಕಾರ್ಖಾನೆ … Continued

ರಮೇಶ ಜಾರಕಿಹೊಳಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಅಸಮಾಧಾನ ಶಮನಕ್ಕೆ ಯತ್ನ

ಬೆಂಗಳೂರು :ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು, ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಸದಾಶಿವನಗರದ ರಮೇಶ ಜಾರಕಿಹೊಳಿ ಅವರ ನಿವಾಸಕ್ಕೆ ಆಗಮಿಸಿದ ವಿಜಯೇಂದ್ರ ಅವರು ರಾಜ್ಯಾದ್ಯಂತ ಪಕ್ಷ ಸಂಘಟಿಸಲು ಸಹಕಾರ ನೀಡುವಂತೆ ಕೇಳಿಕೊಂಡರು. ರಮೇಶ ಜಾರಕಿಹೊಳಿ ಅವರ ಭೇಟಿ ನಂತರ ಮಾಧ್ಯಮದವರ ಜೊತೆ … Continued

ಶಾಸಕ ರಮೇಶ ಜಾರಕಿಹೊಳಿಗೆ ಎಸ್‌ಐಟಿ ನೊಟೀಸ್‌

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್‌ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್‌ ನೀಡಿದ್ದಾರೆ. ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್‌ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು … Continued

ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್‌ ಎಚ್ಚರಿಕೆ

ಗೋಕಾಕ್ : ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಬಸವೇಶ್ವರ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು … Continued

ದೆಹಲಿಯಲ್ಲಿ ಉನ್ನತಮಟ್ಟದ ಅಧಿಕಾರಿಗಳ ಜತೆ ಸಚಿವ ಜಾರಕಿಹೊಳಿ ಸಭೆ

ನವ ದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರ ನೇತೃತ್ವದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಉನ್ನತಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸೀನಿಯರ್ ಅಡ್ವೋಕೇಟ್ ಮೋಹನ ಕಾತರಕಿ, ಅಡ್ವೋಕೇಟ್ ವಿ.ಎನ್.ರಘುಪತಿ, ನಿಶಾಂತ ಪಾಟೀಲ್, ರಾಜೇಶ್ವರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ … Continued