ಬೆಳಗಾವಿ : ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಳಗಾವಿ: ವಾಲ್ಮೀಕಿ ನಾಯಕ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ರಾಜಶೇಖರ ತಳವಾರ ಎಂಬುವರು … Continued

ಸಚಿವರ ಎದುರೇ ಗಂಡನಿಗೆ ಕಪಾಳ ಮೋಕ್ಷ ಮಾಡಿದ ಪತ್ನಿ…!

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್‌ ಹುಕ್ಕೇರಿ ತಾಲೂಕಿನಲ್ಲಿ ತಾರಕ್ಕೇರಿದೆ. ಸಚಿವ ಸತೀಶ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿದ ಪತ್ನಿ ಕಪಾಳಕ್ಕೆ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಕ್ಕಾಗಿ ಪತಿಯನ್ನು … Continued

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್‌ ರಾಜೀನಾಮೆ

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ರಮೇಶ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ … Continued