ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್ ಆಪ್ತ ಬಿಜೆಪಿಗೆ ಸೇರ್ಪಡೆ

ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸೂರಸಾಗರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಪ್ತ ಹಾಗೂ ಜೋಧಪುರ ಮಾಜಿ ಮೇಯರ್ ರಾಮೇಶ್ವರ್ ದಧಿಚ್ ಅವರು ಗುರುವಾರ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ನ ಮಾಜಿ ಜಿಲ್ಲಾಧ್ಯಕ್ಷ ವಿನೋದ ಶರ್ಮಾ ಕೂಡ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡರು. … Continued