ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ನಾಪತ್ತೆ ಪ್ರಕರಣ: ಕಾರು ಪತ್ತೆ

ರಾಮನಗರ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಮಾದರಿ ಕಲೆಗಳು ಕಂಡುಬಂದಿದೆ ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಡಿಸೆಂಬರ್ 1 ಶುಕ್ರವಾರ ರಾತ್ರಿಯಿಂದ ಮಹದೇವಯ್ಯ ನಾಪತ್ತೆಯಾಗಿದ್ದಾರೆ. ಅವರ ಕಾರು ಕೂಡ … Continued

ಲಗ್ನಪತ್ರಿಕೆಯಲ್ಲಿ ಕೃಷಿ ಮಾಹಿತಿ: ಸಮಗ್ರ ಕೃಷಿ ಉತ್ತೇಜನಕ್ಕೆ ಮುಂದಾದ ಯುವ ರೈತ

ರಾಮನಗರ: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಸಮಗ್ರ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿ ಪ್ರಕಟಿಸಿದ ಕನಕಪುರದ ಯುವ ರೈತರೊಬ್ಬರು ಕೃಷಿಕರ ಚಿತ್ತ ಸೆಳೆದಿದ್ದಾರೆ. ತಾಲೂಕಿನ ಗೊಲ್ಲಹಳ್ಳಿ ಸಮೀಪದ ತೆರಿಗೆದೊಡ್ಡಿಯ ಅರ್ಜುನ ನಾಯಕ್‌ ಅವರ ಮದುವೆ ಗಂಗಾಬಾಯಿ ಅವರೊಂದಿಗೆ ಮಾರ್ಚ್‌ ೭ರಂದು ಜರುಗಲಿದೆ. ತಮ್ಮ ಲಗ್ನ ಪತ್ರಿಕೆಯಲ್ಲಿ ಒಂದು ಪುಟವನ್ನು ಕೃಷಿ ಪದ್ಧತಿಗಳು ಅವುಗಳ ಪ್ರಯೋಜನಗಳ ಬಗ್ಗೆ … Continued