ಅಯೋಧ್ಯೆ : ಮಳೆಗೆ ಗುಂಡಿ ಬಿದ್ದ ರಾಮಪಥ ; 6 ಅಧಿಕಾರಿಗಳು ಅಮಾನತು
ಅಯೋಧ್ಯೆ: ಹೊಸದಾಗಿ ನಿರ್ಮಿಸಲಾದ ರಾಮಪಥದಲ್ಲಿ ಮೊದಲನೇ ಮಳೆಗೆ ಗುಂಡಿ ಬಿದ್ದ ಹಾಗೂ ಅಯೋಧ್ಯೆ ಜಲಾವೃತಗೊಂಡ ಪ್ರಕರಣಕ್ಕೆ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಜೂನ್ 23 ಹಾಗೂ 26ರಂದು ಸುರಿದ ಮಳೆಗೆ ರಾಮಪಥವು ಜಲಾವೃತಗೊಂಡಿತ್ತು. ಹಾಗೂ ನೀರು ಅಕ್ಕಪಕ್ಕದ ಮನೆಗಳಿಗೂ ನುಗ್ಗಿತ್ತು. ರಾಮ ಮಂದಿರಕ್ಕೆ ಸಂಪರ್ಕ ಕಲ್ಪಿಸುವ 14 ಕಿಮೀ ಉದ್ದದ … Continued