ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!

ದೇವರಿಯಾ (ಉತ್ತರ ಪ್ರದೇಶ):  ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued

2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ…!

ನವದೆಹಲಿ: ಉತ್ತರ ಪ್ರದೇಶದ ರಾಂಪುರ ಮತ್ತು ಮೊರಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಕುರಿತು ಗೊಂದಲ ಉಂಟಾಗಿದೆ. ಯಾಕೆಂದರೆ ತಾವೇ ಅಧಿಕೃತ ಪಕ್ಷದ ಅಭ್ಯರ್ಥಿಗಳು ಎಂದು ಹೇಳಿಕೊಂಡು ಈ ಎರಡೂ ಕ್ಷೇತ್ರಗಳಿಂದ ತಲಾ ಇಬ್ಬರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಂಪುರದಲ್ಲಿ, 2022 ರ ಲೋಕಸಭಾ ಉಪಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಸೀಮ್ ರಾಜಾ … Continued

2019 ನಕಲಿ ಜನನ ಪ್ರಮಾಣಪತ್ರ ಪ್ರಕರಣ : ಆಜಂ ಖಾನ್, ಪತ್ನಿ, ಪುತ್ರನಿಗೆ 7 ವರ್ಷ ಜೈಲು ಶಿಕ್ಷೆ

ರಾಂಪುರ : 2019 ರ ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಬುಧವಾರ (ಅಕ್ಟೋಬರ್ 18) ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್, ಅವರ ಪತ್ನಿ ತನ್ಜೀಮ್ ಫಾತಿಮಾ ಮತ್ತು ಮಗ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ದೋಷಿಗಳೆಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ತೀರ್ಪಿನ … Continued