ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ : ರಾಜ್ಯಪಾಲರಿಗೆ ಬಿಜೆಪಿ ನಿಯೋಗದಿಂದ ದೂರು

ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯಪಾಲರಿಗೆ ಶಾಸಕ ಆರ್.ಅಶೋಕ್ ನೇತೃತ್ವದ ನಿಯೋಗದಿಂದ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಮಾತನಾಡಿದ ಆರ್. ಅಶೋಕ್ , ಬಿಬಿಎಂಪಿ ಕಚೇರಿಯನ್ನು ಕಾಂಗ್ರೆಸ್ ಕಚೇರಿ ಮಾಡಲು … Continued