ಗೇಮಿಂಗ್ ಆಪ್ ಪ್ರಕರಣದಲ್ಲಿ ರಣಬೀರ್ ಕಪೂರಗೆ ಇ.ಡಿ.ಯಿಂದ ಸಮನ್ಸ್

ನವದೆಹಲಿ: ಗೇಮಿಂಗ್ ಆಪ್ ಒಳಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ರಣಬೀರ್ ಕಪೂರ್ ಅವರಿಗೆ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಹಲವಾರು ಜಾಹೀರಾತುಗಳಲ್ಲಿ ನಟ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಒಂದು ಅಪರಾಧದ ಆದಾಯದಿಂದ ಅವರಿಗೆ ದೊಡ್ಡ ಮೊತ್ತದ ಹಣವನ್ನು ವಿನಿಮಯವಾಗಿ ನೀಡಲಾಗಿದೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. … Continued

ದಶಕದ ಹಿಂದಿನ ಗೋಮಾಂಸ ಹೇಳಿಕೆಗೆ ಪ್ರತಿಭಟನೆ ಭುಗಿಲೆದ್ದ ನಂತರ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ದರ್ಶನಕ್ಕೆ ಬಂದು ವಾಪಸ್‌ ಹೋದ ರಣಬೀರ್ ಕಪೂರ್ -ಆಲಿಯಾ ಭಟ್ ದಂಪತಿ

ನವದೆಹಲಿ: ತಮ್ಮ ಮುಂಬರುವ ಚಿತ್ರ ಬ್ರಹ್ಮಾಸ್ತ್ರದ ವಿರುದ್ಧ ಹಿಂದೂ ಸಂಘಟನೆಗಳು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸಿದ ನಂತರ ಬಾಲಿವುಡ್‌ ನಟರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರಿಗೆ ಸಂಧ್ಯಾ ಆರತಿಗಾಗಿ ಮಹಾಕಾಳೇಶ್ವರ ದೇವಸ್ಥಾನವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ, ನಿರ್ದೇಶಕ ಅಯನ್ ಮುಖರ್ಜಿ ದೇವಾಲಯದ ಒಳಗಿನ ಗರ್ಭಗುಡಿಯನ್ನು ಪ್ರವೇಶಿಸಿದರು; ಬ್ರಹ್ಮಾಸ್ತ್ರ ಫ್ಯಾಂಟಸಿ ಚಲನಚಿತ್ರವು … Continued

ಬಾಲಿವುಡ್‌ ನಟ ರಣಬೀರ್ ಕಪೂರ್‌ಗೆ ಕೊರೊನಾ

ನವ ದೆಹಲಿ:ಬಾಲಿವುಡ್‌ನ ಖ್ಯಾತ ನಟ ರಣಬೀರ್ ಕಪೂರ್ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ನಟ ರಣಬೀರ್ ಕಪೂರ್ ತಾಯಿ ನೀತು ಕಪೂರ್ ಮಂಗಳವಾರ ಇನ್ ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಮಗ ರಣಬೀರ್ ಕಪೂರ್‌ ಅವರಿಗೂ ಕೊರೋನಾ ಪಾಸಿಟಿವ್ ಎಂಬುದು ಈಗ ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿರುವ ಅವರು, ವೈದ್ಯರ ಸಲಹೆಯ … Continued