ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ರಾಣೇಬೆನ್ನೂರು: ತಿರುಪತಿಗೆ ಹೊರಟಿದ್ದ ಕಾರು ಅಪಘಾತ: ನಾಲ್ವರು ಸಾವು, 6 ಮಂದಿಗೆ ಗಾಯ

ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22) ಹಾಗೂ ಚೇತನಾ ಪ್ರಭುರಾಜ ಸಮಗಂಡಿ (7) ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ (28) ಎಂಬವರು ರಾಣೆಬೆನ್ನೂರು … Continued

ಕಾರವಾರ, ಹಾವೇರಿ, ರಾಣೆಬೆನ್ನೂರು ಸೇರಿ 34 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ

ಬೆಂಗಳೂರು : ರಿಲಯನ್ಸ್ ಜಿಯೋ ಕಾರವಾರ, ರಾಣೆಬೆನ್ನೂರು, ಹಾವೇರಿಯಲ್ಲಿ ಜಿಯೋ ಟ್ರೂ 5ಜಿ ಸೇವೆ ಗುರುವಾರ ಮಾರ್ಚ್ 15ರಿಂದ ಆರಂಭಿಸಿದೆ. ಕರ್ನಾಟಕದ ಈ 3 ನಗರ ಸೇರಿದಂತೆ ದೇಶದ ಒಟ್ಟು 34 ಹೊಸ ನಗರಗಳಲ್ಲಿ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತು. ಇದರೊಂದಿಗೆ ದೇಶದ 365 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳು ಲಭ್ಯ … Continued

ಭೀಕರ ಅಪಘಾತ: ಇಬ್ಬರು ಪುಟಾಣಿಗಳು ಸೇರು ಮೂವರ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿಯಾದ ರಭಸಕ್ಕೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತರು ಎಂದು ಗುರುತಿಸಲಾಗಿದೆ. … Continued