ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿದ ಸರ್ಕಾರ
ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಅವರು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸೋಮವಾರ (ಆಗಸ್ಟ್ 12) ಆದೇಶ ಹೊರಡಿಸಿದ್ದಾರೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ … Continued