ಬಿಜೆಪಿ ತೊರೆದ ಮತ್ತೊಬ್ಬ ನಾಯಕಿ : ಸಚಿವ ಆನಂದ ಸಿಂಗ್ ಸಹೋದರಿ ರಾಣಿ ಸಂಯುಕ್ತ ಕಾಂಗ್ರೆಸ್ಸಿಗೆ ಸೇರ್ಪಡೆ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ಹಾಗೂ ಸಚಿವ ಆನಂದ್ ಸಿಂಗ್ ಸಹೋದರಿ ಬಿಎಲ್ ರಾಣಿ ಸಂಯುಕ್ತ ಅವರು ಬಿಜೆಪಿಗೆ ಗುಡ್ಬೈ ಹೇಳಿದ್ದು, ಇಂದು, ಶನಿವಾರ (ಏ.22) ಕಾಂಗ್ರೆಸ್ಸಿಗೆ ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ, ಶುಕ್ರವಾರ ರಾತ್ರಿ ಕಾಂಗ್ರೆಸ್ ಕರ್ನಾಟಕ … Continued