ಕುಮಟಾ: ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ರ್‍ಯಾಂಕ್ ಪಡೆದ ವಿದ್ಯಾಥಿಗಳಿಗೆ ಸನ್ಮಾನ

ಕುಮಟಾ; ಪ್ರಯತ್ನವಿಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸದಾ ಪ್ರಯತ್ನಶೀಲರಾಗಿರ ಬೇಕು ಎಂದು ಡಾ.ಎಸ್.ವಿ.ಶೇಣ್ವಿ ಹೇಳಿದರು. ಅವರು ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಪದವಿ ಮತ್ತು ಪೂರ್ವ ವಿಭಾಗದಲ್ಲಿ ರ್‍ಯಾಂಕ್ ಪಡೆದ ವಿದ್ಯಾಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಆಧುನಿಕ ಕಾಲದಲ್ಲಿ ಉದ್ಯೋಗಕ್ಕೆ ಸಾಕಷ್ಟು ಅವಕಾಶವಿದೆ. ವಿದ್ಯಾರ್ಥಿಗಳು ಅದರ ಸದುಪಯೋಗ ಮಾಡಿಕೊಳ್ಳ ಬೇಕು.ಕಾಲೇಜಿನ ಇತಿಹಾಸದಲ್ಲೆ … Continued