ಬೆಳಗಾವಿ | ಉದ್ಯಮಿ ಅಪಹರಣ ; ಬಿಡುಗಡೆ ಮಾಡಲು ₹ 5 ಕೋಟಿ ಬೇಡಿಕೆ

ಬೆಳಗಾವಿ: ಸಿನಿಮೀಯ ರೀತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದ್ದು, ಅಪಹರಣಕಾರರು 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ನೀಲಪ್ಪ ಅಂಬಿ(48) ಎಂಬ ವ್ಯಕ್ತಿಯನ್ನು ಅಪಹರಿಸಲಾಗಿದೆ. ಬಸವರಾಜ ಅವರ ಫೋನ್ ನಿಂದ ಅವರ ಪತ್ನಿ ಶೋಭಾ ಅವರಿಗೆ ಕರೆ … Continued